Friday, July 17, 2026
Homeಕರಾವಳಿಮಂಗಳೂರುಬಿ ಸಿ ರೋಡ್ ನಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣ: ಘಟನೆಯನ್ನು ಖಂಡಿಸಿದ ಶಾಸಕ ಹರೀಶ್...

ಬಿ ಸಿ ರೋಡ್ ನಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣ: ಘಟನೆಯನ್ನು ಖಂಡಿಸಿದ ಶಾಸಕ ಹರೀಶ್ ಪೂಂಜ  

- Advertisement -
- Advertisement -

ಬೆಳ್ತಂಗಡಿ: ಬಂಟ್ವಾಳ  ಕಕ್ಯೆಪದವಿನ ಅಮಾಯಕ ಯುವತಿಯ ಹತ್ಯೆಯನ್ಬು ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ. ಇಂತಹ ಘಟನೆಯು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು. ಅರೋಪಿ ಯಾರೇ ಆಗಲಿ ತಕ್ಷಣ ಬಂದಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪೋಲಿಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.  ಇಂತಹ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಯಾವುದೇ ಒತ್ತಡಕ್ಕೆ ಒಳಗಾಗದೆ ಅರೋಪಿಯ ಮೇಲೆ ಕಠಿಣ ಕ್ರಮಕೈಗೊಳ್ಳ ಬೇಕು ಯುವತಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ. ಕುಟುಂಬದ ದುಖದೊಂದಿಗೆ ನಾನು ಇದ್ದೇನೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ

- Advertisement -

Latest News

error: Content is protected !!