Thursday, April 25, 2024
Homeಕರಾವಳಿಮಂಗಳೂರಿನಲ್ಲಿ ಬಿ.ಕೆ. ಹರಿಪ್ರಸಾದ್ ಮತ್ತು ಯು.ಟಿ. ಖಾದರ್ ಅವರಿಗೆ ಅಭಿನಂದನಾ ಸಮಾರಂಭ

ಮಂಗಳೂರಿನಲ್ಲಿ ಬಿ.ಕೆ. ಹರಿಪ್ರಸಾದ್ ಮತ್ತು ಯು.ಟಿ. ಖಾದರ್ ಅವರಿಗೆ ಅಭಿನಂದನಾ ಸಮಾರಂಭ

spot_img
- Advertisement -
- Advertisement -

ಮಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತು ವಿಧಾನಸಭೆ ವಿಪಕ್ಷ ಉಪನಾಯಕರಾಗಿರುವ ಮಂಗಳೂರು ಶಾಸಕ ಯು.ಟಿ. ಖಾದರ್ ಅವರಿಗೆ ಅಭಿನಂದನಾ ಸಮಾರಂಭ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಅಭಿನಂಧನಾ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಬಿ.ಕೆ. ಹರಿಪ್ರಸಾದ್ ಮತ್ತು ಯು.ಟಿ. ಖಾದರ್ ಅವರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು. ಬಿ.ಕೆ. ಹರಿಪ್ರಸಾದ್ ಅಭಿನಂದನಾ ಸಮಿತಿ ವತಿಯಿಂದ ‌ಸಮಾರಂಭ ಆಯೋಜಿಸಲಾಗಿತ್ತು

- Advertisement -
spot_img

Latest News

error: Content is protected !!