Wednesday, May 8, 2024
Homeತಾಜಾ ಸುದ್ದಿಬಿ. ಎಸ್. ಯಡಿಯೂರಪ್ಪ ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ- ಉತ್ತರ ಕರ್ನಾಟಕದವರೇ ಮುಂದಿನ ಸಿಎಂ!...

ಬಿ. ಎಸ್. ಯಡಿಯೂರಪ್ಪ ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ- ಉತ್ತರ ಕರ್ನಾಟಕದವರೇ ಮುಂದಿನ ಸಿಎಂ! ಭವಿಷ್ಯ ನುಡಿದ ಬಸನಗೌಡ ಪಾಟೀಲ್;

spot_img
- Advertisement -
- Advertisement -

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಭವಿಷ್ಯವೊಂದನ್ನು ನುಡಿದಿದ್ದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ, ಎಂದಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಬಾಂಬ್ ಸಿಡಿಸುವ ಮೂಲಕ ಕುತೂಹಲ ಮೂಡಿಸಿದ್ದಾರೆ .

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಬಿ . ಎಸ್ .ಯಡಿಯೂರಪ್ಪ ಅವರು ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ . ಕೇಂದ್ರ ಸರ್ಕಾರದವರಿಗೂ ಸಿಎಂ ಬಿ . ಎಸ್ . ಯಡಿಯೂರಪ್ಪ ಸಾಕಾಗಿದ್ದಾರೆ . ಹೀಗಾಗಿ ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ . ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ . ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರು ಸಿಎಂ ಆಗ್ತುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!