- Advertisement -
- Advertisement -
ಪುತ್ತೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಹಾಗೇ ಪುತ್ತೂರಿನ ಹನುಮಗಿರಿಯ ದೇಗುಲಕ್ಕೆ ಅಮಿತ್ ಶಾ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಓರ್ವ ಎಸ್ಪಿ, ಐವರು ಡಿವೈಎಸ್ಪಿ, 10 ಇನ್ಸ್ಪೆಕ್ಟರ್ಗಳು ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
- Advertisement -