- Advertisement -
- Advertisement -
ಮಂಗಳೂರು:ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವರ್ಕರ್ ಭಾವಚಿತ್ರ ಇರಿಸಿದ್ದನ್ನು ವಿರೋಧಿಸಿದ ಹಲವರ ಮೇಲೆ ಬಜ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಿಯಾಝ್,ಮನ್ಸೂರ್,ಅಶ್ರಫ್,ಶಾಹಿಕ್ ಮೊದಲಾದವರ ಮೇಲೆ ಕೇಸ್ ದಾಖಲಾಗಿದೆ.
ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಗುರುಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಬೂಬಕರ್ ಈ ಕುರಿತು ದೂರು ನೀಡಿದ್ದಾರೆ.
- Advertisement -