- Advertisement -
- Advertisement -
ಮಂಗಳೂರು: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕ್ರತರು ತಡೆದು ಪ್ರಶ್ನಿಸಿದ ಘಟನೆ ಮಂಗಳೂರಿನ ಬಿಜೈ ಬಳಿಯ ಭಾರತ್ ಚಿತ್ರಮಂದಿರ ಬಳಿ ನಡೆದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಉರ್ವಾ ಠಾಣಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಯುವಕ-ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಟ್ಟು ಕಳುಹಿಸಿದ್ದಾರೆ.
- Advertisement -