- Advertisement -
- Advertisement -
ಚಂಡೀಗಢ: ಬಜರಂಗದಳ ನಿಷೇಧದ ವಿಚಾರವಾಗಿ ಪಂಜಾಬ್ ಕೋರ್ಟ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಸಮನ್ಸ್ ಜಾರಿ ಮಾಡಿದೆ.
ಚುನಾವಣೆ ಪ್ರಚಾರದ ವೇಳೆ ಮಲ್ಲಿಕಾರ್ಜುನ್ ಖರ್ಗೆ ಅವರು, ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ರು. ಈ ಹಿನ್ನೆಲೆಯಲ್ಲಿ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
- Advertisement -