Sunday, May 19, 2024
Homeತಾಜಾ ಸುದ್ದಿಬಜರಂಗದಳ ನಿಷೇಧದ ವಿಚಾರ: ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್‌ ಸಮನ್ಸ್‌

ಬಜರಂಗದಳ ನಿಷೇಧದ ವಿಚಾರ: ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್‌ ಸಮನ್ಸ್‌

spot_img
- Advertisement -
- Advertisement -

ಚಂಡೀಗಢ:‌ ಬಜರಂಗದಳ ನಿಷೇಧದ ವಿಚಾರವಾಗಿ ಪಂಜಾಬ್‌ ಕೋರ್ಟ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆಗೆ ಸಮನ್ಸ್‌ ಜಾರಿ ಮಾಡಿದೆ.

ಚುನಾವಣೆ ಪ್ರಚಾರದ ವೇಳೆ ಮಲ್ಲಿಕಾರ್ಜುನ್‌ ಖರ್ಗೆ ಅವರು, ಪಿಎಫ್‍ಐ ಜೊತೆ ಬಜರಂಗದಳವನ್ನು ಹೋಲಿಸಿ ಟೀಕಿಸಿದ್ರು. ಈ ಹಿನ್ನೆಲೆಯಲ್ಲಿ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

- Advertisement -
spot_img

Latest News

error: Content is protected !!