Wednesday, June 3, 2026
Homeಕರಾವಳಿಉಡುಪಿಉಡುಪಿ: ಭೂ ಕುಸಿತ ಹಿನ್ನೆಲೆ: ಸೆ.30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಉಡುಪಿ: ಭೂ ಕುಸಿತ ಹಿನ್ನೆಲೆ: ಸೆ.30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

- Advertisement -
- Advertisement -

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ.

ಸೆಪ್ಟೆಂಬರ್ 30ರವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!