Sunday, May 5, 2024
Homeಕರಾವಳಿಉಡುಪಿಉಡುಪಿ: ಜಿಲ್ಲೆಯಲ್ಲಿ ಭಯೋತ್ಪಾದನೆ ಕೃತ್ಯ ಎಸಗುತ್ತಿರುವ ಪಿ .ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

ಉಡುಪಿ: ಜಿಲ್ಲೆಯಲ್ಲಿ ಭಯೋತ್ಪಾದನೆ ಕೃತ್ಯ ಎಸಗುತ್ತಿರುವ ಪಿ .ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

spot_img
- Advertisement -
- Advertisement -

ಉಡುಪಿ : ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯವರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಜಿಲ್ಲೆಯಲ್ಲಿ ಭಯೋತ್ಪಾದನೆ ಕೃತ್ಯ ಎಸಗುತ್ತಿರುವ ಪಿ .ಎಫ್.ಐ ಸಂಘಟನೆಯನ್ನು ನಿಷೇಧಿಸಲು ರಾಜ್ಯಪಾಲರಿಗೆ , ಕರ್ನಾಟಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

ಬಜರಂಗದಳದ ಪ್ರಾಂತ ಸಂಚಾಲಕರಾದ ಸುನಿಲ್ ಕೆ.ಆರ್ , ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ , ಬಜರಂಗದಳದ ಜಿಲ್ಲಾ ಸಂಯೋಜಕ ಸುರೇಂದ್ರ ಕೋಟೇಶ್ವರ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಅಶೋಕ್‌ ಪಾಲಡ್ಕ , ಬಜರಂಗದಳದ ಜಿಲ್ಲಾ ಸಹ ಸಂಯೋಜಕ ಮನೋಜ್ ಮಲ್ಪೆ , ಜಿಲ್ಲಾ ಗೋರಕ್ಷಾ ಪ್ರಮುಖ್ ನಾಗರಾಜ್ , ಹಾಗೂ ಮತ್ತಿತರರು ಉಪಸ್ಥಿತರಿದ್ದರು .

- Advertisement -
spot_img

Latest News

error: Content is protected !!