Friday, June 27, 2025
Homeತಾಜಾ ಸುದ್ದಿಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸೋಲು: ಕ್ಷೇತ್ರದಲ್ಲಿ ಬಿಗಿ ಭದ್ರತೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸೋಲು: ಕ್ಷೇತ್ರದಲ್ಲಿ ಬಿಗಿ ಭದ್ರತೆ

spot_img
- Advertisement -
- Advertisement -

ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್. ಮಂಜುನಾಥ್ ಅವರು, 1,50,524 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಸೋಲನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಕನಕಪುರ ಸೇರಿ ಕ್ಷೇತ್ರಾದ್ಯಂತ ಭದ್ರತೆ ಬಿಗಿ ಗೊಳಿಸಲಾಗುತ್ತಿದೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಸೋಲನ್ನು ಕಂಡ ಕಾರಣ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆತಂಕ ಕಾಣಿಸಿಕೊಂಡಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಾಜ್ಯದಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರವಾಗಿತ್ತು.

- Advertisement -
spot_img

Latest News

error: Content is protected !!