- Advertisement -
- Advertisement -
ಬಂಟ್ವಾಳ : ತಾಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಎಸ್ ಆರ್ ಅವರು ದಕ್ಷಿಣಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ.
ಈ ಹಿಂದೆ ಸಚಿನ್ ಕುಮಾರ್ ಅವರು ನಿರ್ವಹಿಸುತ್ತಿದ್ದ ಸ್ಥಾನಕ್ಕೆ ಇದೀಗ ರಶ್ಮಿ ಅವರನ್ನು ನೇಮಿಸಲಾಗಿದೆ.
- Advertisement -