Tuesday, April 30, 2024
Homeತಾಜಾ ಸುದ್ದಿಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ ಆರೋಗ್ಯ ಸ್ಥಿತಿ ಗಂಭೀರ

ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ ಆರೋಗ್ಯ ಸ್ಥಿತಿ ಗಂಭೀರ

spot_img
- Advertisement -
- Advertisement -

ಮಂಗಳೂರು: ಕರ್ನಾಟಕ ಸರ್ಕಾರ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕಕ್ಕೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

- Advertisement -
spot_img

Latest News

error: Content is protected !!