- Advertisement -


- Advertisement -
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಉಪಸಭಾಪತಿಯವರಿಗೆ ತಲುಪಿಸಿರುವ ಅವರು, ಯಾವುದೇ ಒತ್ತಡವಿಲ್ಲದೆ ಸ್ವಇಚ್ಛೆಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
- Advertisement -


