- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ವಿಚಾರವಾಗಿ ಇದೀಗ ಸಿಎಂ ಬಸವರಾಜು ಬೊಮ್ಮಾಯಿ ಮೌನ ಮುರಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಸತ್ಯ ಏನೆಂದು ಗೊತ್ತಿದೆ. ಇದೊಂದು ರಾಜಕೀಯ ಪ್ರೇರಿತ ಎಂಬುದು ನನಗೆ ಗೊತ್ತಿದೆ. ಈ ಚರ್ಚೆಯಲ್ಲಿ ಯಾವುದೇ ರೀತಿಯ ಆಧಾರವಿಲ್ಲ. ಇದರಿಂದ ಇನ್ನು ಹೆಚ್ಚಿನ ಕೆಲಸವನ್ನು ಮಾಡಲು ಪ್ರೇರಣೆ ಬಂದಿದೆ ಎಂದು ಹೇಳಿದ್ದಾರೆ.
- Advertisement -