- Advertisement -
- Advertisement -
ಪುತ್ತೂರು: ಇಲ್ಲಿನ ನೆಟ್ಟಣಿಗೆ ಮುಡ್ನೂರಿನಲ್ಲಿ ಪೂಜೆಗೆಂದು ತಂದ ಬೆಲ್ಲದೊಳಗೆ ಬ್ಯಾಟರಿ ಪತ್ತೆಯಾಗಿದೆ.
ಗ್ರಾಮದ ಪೆರ್ನಾಜೆ ರಾಮಕೃಷ್ಣ ಉಂಗ್ರುಪುಳಿತ್ತಾಯ ಎಂಬವರು ಇಂದು ಬೆಳಗ್ಗೆ ಪೂಜೆಗೆಂದು ಬೆಲ್ಲ ತಂದಿದ್ದು ಈ ಬೆಲ್ಲದಲ್ಲಿ ಬ್ಯಾಟರಿ ಸಿಕ್ಕಿದೆ.
- Advertisement -