- Advertisement -
- Advertisement -
ಮಂಗಳೂರು: ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯದ ಕರಕುಶಲ ಅಭಿವೃದ್ಧಿ ಕಚೇರಿಯ ಪ್ರಾಯೋಜಕತ್ವದಲ್ಲಿ ಗಾಂಧಿ ಶಿಲ್ಪ , ಬಜಾರ್ ಕರಕುಶಲ ಮೇಳ ಮಾ .14 ರಂದು ಶುರುವಾಗಲಿದೆ. ಮೇಳವು ಮಾ .14 ರಿಂದ 23 ರ ವರೆಗೆ ನಡೆಯಲಿದ್ದು, ಡಿ .ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ .
ಮಾರ್ಚ್.14 ರಂದು ಸಂಜೆ 4 ಗಂಟೆಗೆ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ನಗರದ ವುಡ್ಲ್ಯಾಂಡ್ಸ್ ಹೊಟೇಲ್ನ ಆವರಣದಲ್ಲಿ ಚಾಲನೆ ನೀಡಲಿದ್ದಾರೆ.
ಸಮಾರಂಭದಲ್ಲಿ ಶಾಸಕರು ಹಾಗೂ ಜನ ಪ್ರತಿನಿಧಿಗಳು ಉಪಸ್ಥಿತರಿರುವರು.
- Advertisement -