- Advertisement -
- Advertisement -
ಮಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಬಳಿಕವೂ ಮಂಗಳೂರಿನಲ್ಲಿ ಬೀಫ್ ಸ್ಟಾಲ್ಗೆ ಬಿಜೆಪಿ ಅವಕಾಶ ನೀಡಿದ್ದಕ್ಕೆ ವಿಶ್ವ ಹಿಂದೂ ಪರಿಷತ್ ಕೆಂಡಾಮಂಡಲವಾಗಿದೆ. ಬಿಜೆಪಿ ಆಡಳಿತವಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಬೀಫ್ ಸ್ಟಾಲ್ ತೆರೆಯುವ ಯೋಜನೆ ಕೈಗೊಳ್ಳಲಾಗಿದೆ.
ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ತೆರೆಯಲು ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಈ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ವಿಶ್ವಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
- Advertisement -