Monday, July 1, 2024
Homeಕರಾವಳಿಬೆಳ್ತಂಗಡಿ: ಸುರ್ಯರಸ್ತೆಯಲ್ಲಿ ಅಕ್ರಮ ಗೋಸಾಗಾಟವನ್ನು ಪತ್ತೆ ಹಚ್ಚಿದ ಭಜರಂಗದಳ ಕಾರ್ಯಕರ್ತರು

ಬೆಳ್ತಂಗಡಿ: ಸುರ್ಯರಸ್ತೆಯಲ್ಲಿ ಅಕ್ರಮ ಗೋಸಾಗಾಟವನ್ನು ಪತ್ತೆ ಹಚ್ಚಿದ ಭಜರಂಗದಳ ಕಾರ್ಯಕರ್ತರು

spot_img
- Advertisement -
- Advertisement -

ಬೆಳ್ತಂಗಡಿ: ಸುರ್ಯ ರಸ್ತೆಯಲ್ಲಿ ಅಕ್ರಮವಾಗಿ ಎರಡು ಗೂಡ್ಸ್ ಆಟೋದಲ್ಲಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಭಜರಂಗದಳ ಕಾರ್ಯಕರ್ತರು ರಕ್ಷಿಸಿದ ಘಟನೆ ಇಂದು ನಡೆದಿದೆ.

ಕಾರ್ಯಾಚರಣೆಯಲ್ಲಿ ಎರಡು ದನ , ಒಂದು ಕರು ರಕ್ಷಣೆ ಮಾಡಲಾಗಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಎರಡು ಗೂಡ್ಸ್ ರಿಕ್ಷಾಗಳನ್ನು ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!