- Advertisement -
- Advertisement -
ಬೆಳ್ತಂಗಡಿ: ಸುರ್ಯ ರಸ್ತೆಯಲ್ಲಿ ಅಕ್ರಮವಾಗಿ ಎರಡು ಗೂಡ್ಸ್ ಆಟೋದಲ್ಲಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ಭಜರಂಗದಳ ಕಾರ್ಯಕರ್ತರು ರಕ್ಷಿಸಿದ ಘಟನೆ ಇಂದು ನಡೆದಿದೆ.
ಕಾರ್ಯಾಚರಣೆಯಲ್ಲಿ ಎರಡು ದನ , ಒಂದು ಕರು ರಕ್ಷಣೆ ಮಾಡಲಾಗಿದ್ದು, ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರು ಎರಡು ಗೂಡ್ಸ್ ರಿಕ್ಷಾಗಳನ್ನು ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.
- Advertisement -