Wednesday, May 15, 2024
Homeಕರಾವಳಿಬೆಳ್ತಂಗಡಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಇಂದು ನದಿಯಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಇಂದು ನದಿಯಲ್ಲಿ ಶವವಾಗಿ ಪತ್ತೆ

spot_img
- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಸೆಪ್ಟೆಂಬರ್ 12 ರಂದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಬೆಳ್ಳೂರು ಬೈಲ್ ನದಿಯಲ್ಲಿ ಪತ್ತೆಯಾಗಿದೆ.

ಇಂದಬೆಟ್ಟು ಗ್ರಾಮದ ಅಂತರದಡ್ಡು ನಿವಾಸಿ ಹಾಗೂ ಮಾನಸಿಕ ಅಸ್ವಸ್ಥರಾಗಿದ್ದ ಐತಪ್ಪ (55) ಕಳೆದ ಶನಿವಾರ(ಸೆಪ್ಟೆಂಬರ್ 12) ರಂದು ಮದ್ಯಾಹ್ನ 3-00 ಗಂಟೆಗೆ ಮನೆಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೋದವರು ವಾಪಸು ಮನೆಗೆ ವಾಪಾಸು ಬಾರದೇ ಕಾಣೆಯಾಗಿದ್ದರು. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

ಆದರೆ ಇಂದು ಐತಪ್ಪರ ಮೃತದೇಹ ಬೆಳ್ಳೂರು ಬೈಲ್ ನದಿಯಲ್ಲಿ ಶವ ಪತ್ತೆಯಾಗಿದೆ.

- Advertisement -
spot_img

Latest News

error: Content is protected !!