Wednesday, June 24, 2026
Homeಕರಾವಳಿಮಂಗಳೂರುಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ; ತಿಮರೋಡಿ ಮನೆಗೆ ಆದೇಶ ಪ್ರತಿ ಅಂಟಿಸಿದ ಬೆಳ್ತಂಗಡಿ ಪೊಲೀಸರು

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ; ತಿಮರೋಡಿ ಮನೆಗೆ ಆದೇಶ ಪ್ರತಿ ಅಂಟಿಸಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ರೌಡಿಶೀಟರ್ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 16-12-2025 ರಿಂದ 16-09-2026 ರವರೆಗೆ ( ಹತ್ತು ತಿಂಗಳ ಕಾಲ) ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಎರಡನೇ ಭಾರಿಗೆ ಡಿ.16 ರಂದು ಗಡಿಪಾರು ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡು ನಾಪತ್ತೆಯಾಗಿರುವ ತಿಮರೋಡಿ ಮಹೇಶ್ ಶೆಟ್ಟಿಯ ಉಜಿರೆಯಲ್ಲಿರುವ ಮನೆಗೆ ಡಿ.18 ರಂದು ಸಂಜೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ತೆರಳಿ ಮನೆಯ ಗೋಡೆಗೆ ಗಡಿಪಾರು ಆದೇಶದ ಪ್ರತಿಯನ್ನು ಅಂಟಿಸಿದ್ದಾರೆ.

- Advertisement -

Latest News

error: Content is protected !!