- Advertisement -
![]()
- Advertisement -
ಬೆಳ್ತಂಗಡಿ: ಖಾಲಿ ಇರುವ ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ಕಸಬಾ ಹೋಬಳಿಯ ಕಂದಾಯ ನಿರೀಕ್ಷಕ(RI) ಹುದ್ದೆಗೆ ಬಂಟ್ವಾಳ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ ಶ್ರೀ ರಾಜು ಲಮಾಣಿ ಅವರನ್ನು ಮಾ.6 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದಾರೆ.
- Advertisement -


