Wednesday, July 3, 2024
Homeಕರಾವಳಿಬೆಳ್ತಂಗಡಿ: ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ವರ್ಗಾವಣೆ, ನೂತನ ಅರಣ್ಯಾಧಿಕಾರಿಯಾಗಿ ತ್ಯಾಗರಾಜ್ ನೇಮಕ

ಬೆಳ್ತಂಗಡಿ: ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ವರ್ಗಾವಣೆ, ನೂತನ ಅರಣ್ಯಾಧಿಕಾರಿಯಾಗಿ ತ್ಯಾಗರಾಜ್ ನೇಮಕ

spot_img
- Advertisement -
- Advertisement -

ಬೆಳ್ತಂಗಡಿ: ‌ 4 ವರ್ಷಗಳಿಂದ ಬೆಳ್ತಂಗಡಿಯಲ್ಲೇ ಸೇವೆ ಸಲ್ಲಿಸುತ್ತಿದ್ದ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್ ವರ್ಗಾವಣೆಯಾಗಿದ್ದಾರೆ.

ಸುಬ್ಬಯ್ಯ ನಾಯ್ಕ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನೂತನ ವಲಯ ಅರಣ್ಯಾಧಿಕಾರಿಯಾಗಿ ತ್ಯಾಗರಾಜ್ ಸೋಮವಾರ ಬೆಳ್ತಂಗಡಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

- Advertisement -
spot_img

Latest News

error: Content is protected !!