- Advertisement -
- Advertisement -
ಬೆಳ್ತಂಗಡಿ; ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ ಪರಿಣಾಮ ದಂಪತಿಗೆ ಗಾಯಗಳಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ಜೂನ್ 15 ರಂದು ನಡೆದಿದೆ.ಕಡಿರುದ್ಯವಾರ ಗ್ರಾಮದ ಎರ್ಮಾಲ ಪಲ್ಕೆ ನಿವಾಸಿಗಳಾದ ಗುಮ್ಮಣ್ಣ ಮತ್ತು ವಿಮಲಾ ಗಾಯಗೊಂಡವರು .
ಸ್ಥಳೀಯರ ಸಹಕಾರದಿಂದ ಕೂಡಲೇ ದಂಪತಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡ ಮರ ಸ್ಕೂಟರ್ ಮೇಲೆ ಬಿದ್ದಿದ್ದು ಪವಾಡವೆಂಬಂತೆ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.
- Advertisement -