- Advertisement -
- Advertisement -
ಬೆಂಗಳೂರು: ರೈತರಿಗೆ ಈ ಬಾರಿ ರಾಜ್ಯ ಬಜೆಟ್ನಲ್ಲಿ ಭರ್ಜರಿ ಗಿಫ್ಟ್ ನೀಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲ ನೀಡಲಾಗ್ತಿದೆ.
3 ಲಕ್ಷದ ತನಕ ಶೂನ್ಯ ಬಡ್ಡಿ ದರದಲ್ಲಿ ನೀಡ್ತಿದ್ದ ಸಾಲದ ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಆ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ರೂ. ಕೋಟಿ ಸಾಲ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
- Advertisement -