- Advertisement -
- Advertisement -
ಬೆಂಗಳೂರು: ಕಾಂತಾರ ಸಿನಿಮಾ ತಂಡಕ್ಕೆ ಕೊನೆಗೂ ಭರ್ಜರಿ ಗೆಲುವು ಸಿಕ್ಕಿದೆ. ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳಿಯ ಕೋರ್ಟ್ ತೆರುವು ಮಾಡಿದ್ದು ಹಾಡು ಬಳಕೆಗೆ ಅನುಮತಿ ನೀಡಿದೆ. ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ರೆ ಕಾಂತಾರ ತಂಡ ಗೆದ್ದು ಬೀಗಿದೆ.
ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನೇ ವಜಾ ಮಾಡಿದೆ.
- Advertisement -