- Advertisement -


- Advertisement -
ಬೆಂಗಳೂರು : ಸೋಶಿಯಲ್ ಮೀಡಿಯಾ ದಲ್ಲಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಲಾಯರ್ ಜಗದೀಶ್ರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದು, ಇದೀಗ ಜಗದೀಶ್ ಅವರು ಬೇಲ್ ಮೇಲೆ ಜೈಲಿನಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.
ಜಾತಿ ನಿಂದನೆ ಪ್ರಕರಣ ಸಂಬಂಧ ಬಿಗ್ಬಾಸ್ ಸೀಸನ್ 11ರ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರನ್ನ ಕೊಡಿಗೆಹಳ್ಳಿ ಪೊಲೀಸರು ಕೊಡಿಗೆಹಳ್ಳಿಯ ಅವರ ಮನೆಯಿಂದ ಅರೆಸ್ಟ್ ಮಾಡಿದ್ದರು.
ಮಂಜುನಾಥ್ ಅನ್ನೋ ವ್ಯಕ್ತಿ ನೀಡಿದ್ದ ದೂರಿನ ಆಧಾರದಲ್ಲಿ ಲಾಯರ್ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.
- Advertisement -


