- Advertisement -
- Advertisement -
ವಿಟ್ಲ: ಬೈಕ್ ಗೆ ಪಾದಾಚಾರಿಯೊಬ್ಬರು ಅಡ್ಡ ಬಂದ ಪರಿಣಾಮ ವಾಹನ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ ಜಯ ಕೊಟ್ಟಾರಿ ಎಂದು ಗುರುತಿಸಲಾಗಿದೆ.
ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -