- Advertisement -
- Advertisement -
ಗುರುಪುರ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುಪುರದ ಬ್ಯಾಂಕ್ ಬಳಿ ಇಂದು(ಜೂ 22) ನಡೆದಿದೆ
ಕರಿಯಂಗಳ ನಿವಾಸಿ ಸಂತೋಷ್ (38) ಅಪಘಾತದಲ್ಲಿ ಮೃತಪಟ್ಟವರು. ಇವರು ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ. ಮೂಡುಬಿದಿರೆ – ಮಂಗಳೂರು ಕಡೆಗೆ ಖಾಸಗಿ ಬಸ್ ಬರ್ತಿದ್ದ ವೇಳೆ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
- Advertisement -