- Advertisement -
- Advertisement -
ಕಾರ್ಕಳ: ಬಜಗೋಳಿಯ ಹುಕ್ರಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡುಕೋಣ ಅಡ್ಡ ಬಂದು ಬೈಕ್ ಸವಾರ ಸಾವನ್ನಪ್ಪಿರುವ ನಡೆದಿದೆ.
ಹುಕ್ರಟ್ಟೆ ನಿವಾಸಿ ರೋಹಿತ್ ಮೃತ ಪಟ್ಟವರು ಎಂದು ತಿಳಿದುಬಂದಿದೆ.. ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಅತನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
.
- Advertisement -