Saturday, June 28, 2025
Homeಕರಾವಳಿಬೆಳ್ತಂಗಡಿ ತಾಲೂಕಿನಲ್ಲಿ ಮತ್ತೆ ಕಳ್ಳರ ಕರಾಮತ್ತು; ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಬೆಳ್ತಂಗಡಿ ತಾಲೂಕಿನಲ್ಲಿ ಮತ್ತೆ ಕಳ್ಳರ ಕರಾಮತ್ತು; ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

spot_img
- Advertisement -
- Advertisement -

ಳ್ತಂಗಡಿ : ಕಳ್ಳರ ಕರಾಮತ್ತು ಮತ್ತೆ ಮುಂದುವರೆದಿದ್ದು. ಉಜಿರೆಯಲ್ಲಿ ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್‌ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು.

ಈ ಬಗ್ಗೆ ಸುತ್ತಮುತ್ತ ಹುಡುಕಾಟ ನಡೆಸಿದಾಗ ಪತ್ತೆಯಾಗಿರುವುದು. ಈ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು. ಯಾರೋ ಕಳ್ಳರು ಕಳ್ಳತನ ಮಾಡಿರುವ ಬಗ್ಗೆ ಅನುಮಾನ ಇದ್ದು. ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!