Monday, April 29, 2024
Homeತಾಜಾ ಸುದ್ದಿಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಇಂದು ರಾಜ್ಯಕ್ಕೆ ಆಗಮನ

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಇಂದು ರಾಜ್ಯಕ್ಕೆ ಆಗಮನ

spot_img
- Advertisement -
- Advertisement -

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆಗೆ ಇಂದಿನಿಂದ ಅಧಿಕೃತ ಚಾಲನೆ ಸಿಗಲಿದೆ. ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ‌

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಗಳಾದ ಕೇಂದ್ರ ಸಚಿವ ಮನ್ ಸುಖ್ ಮಾಂಡವೀಯ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ.

ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂವರು ಉಸ್ತುವಾರಿಗಳು ಆಗಮಿಸಲಿದ್ದಾರೆ.

ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಧರ್ಮೇಂದ್ರ ಪ್ರಧಾನ್, ಮನ್ ಸುಖ್ ಮಾಂಡವೀಯ ಮತ್ತು ಅಣ್ಣಾಮಲೈ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

- Advertisement -
spot_img

Latest News

error: Content is protected !!