- Advertisement -
- Advertisement -
ಬೆಳ್ತಂಗಡಿ: ಮೇ 10 ರಂದು ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು,ಬಿಜೆಪಿ ಚುನಾವಣಾ ಕಚೇರಿಯು ಹಳೇಕೋಟೆ ಬಳಿ ಬಿಜೆಪಿಯ ಹಿರಿಯರಾದ ನೇಮಿರಾಜ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ,ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
- Advertisement -