Tuesday, May 21, 2024
Homeಕರಾವಳಿಮಂಗಳೂರುಗೋಳ್ತಮಜಲು ಬಿಜೆಪಿ ಮಹಾಶಕ್ತಿಕೇಂದ್ರ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜನಸಂವಾದ ರ್ಯಾಲಿ ಭಾಷಣ...

ಗೋಳ್ತಮಜಲು ಬಿಜೆಪಿ ಮಹಾಶಕ್ತಿಕೇಂದ್ರ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜನಸಂವಾದ ರ್ಯಾಲಿ ಭಾಷಣ ನೇರ ಪ್ರಸಾರ

spot_img
- Advertisement -
- Advertisement -

ಬಂಟ್ವಾಳ : ಬಿಜೆಪಿ ವತಿಯಿಂದ ನಡೆದ ಜನಸಂವಾದ ರ್ಯಾಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಲು ಬಿಜೆಪಿ ಗೋಳ್ತಮಜಲು ಮಹಾಶಕ್ತಿಕೇಂದ್ರ ವತಿಯಿಂದ ನರಿಕೊಂಬು ಗ್ರಾಮದ ಶ್ರೀ ವೀರಮಾರುತಿ ಮಂದಿರದ ಸಭಾಭವನದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಉಪಾಧ್ಯಕ್ಷ ವಜ್ರನಾಥ ಕಲ್ಲಡ್ಕ, ಗೋಳ್ತಮಜಲು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಮಾನಾಥ ರಾಯಿ, ಪ್ರ.ಕಾರ್ಯದರ್ಶಿ ಯಶೋಧರ ಕರ್ಬೆಟ್ಟು,ಮಾಜಿ ತಾ.ಪಂ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಹಿ.ವರ್ಗ ಮೋರ್ಚಾ ಅಧ್ಯಕ್ಷ ಆನಂದ ಶಂಭೂರು,ಸುರೇಶ್ ಕೋಟ್ಯಾನ್,ಬೂಬ ಸಾಲ್ಯಾನ್,ಜಯರಾಜ್ ಶಂಭೂರು,ಚಂದ್ರಹಾಸ,ಪದ್ಮನಾಭ ಕರ್ಬೆಟ್ಟು,ರಂಜಿತ್ ಮಾಣಿಮಜಲು,ಸಂತೋಷ್ ನರಿಕೊಂಬು,ರಂಜಿತ್ ಕೆದ್ದೇಲ್,ಕೃಷ್ಣಾನಂದ ಮಾಣಿಮಜಲು,ಕಿಶೋರ್ ಶೆಟ್ಟಿ,ವಸಂತ ಭೀಮಗದ್ದೆ,ಪ್ರೇಮನಾಥ ಶೆಟ್ಟಿ ,ಶಶಿಧರ ಎನ್,ನಾರಾಯಣ ದರ್ಖಾಸ್,ಶಿವರಾಜ್ ಬಾಳ್ತಿಲ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!