Sunday, May 5, 2024
Homeಕರಾವಳಿಉಡುಪಿಉಡುಪಿ: ಶ್ರೀಕೃಷ್ಣಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

spot_img
- Advertisement -
- Advertisement -

ಉಡುಪಿ: ಉಡುಪಿಗೆ ಆಗಮಿಸಿರುವ ಜೆ.ಪಿ.ನಡ್ಡಾ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ಮೊದಲ ಬಾರಿಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ಕೊಟ್ಟಿರುವ ನಡ್ಡಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದ್ರು.

ಈ ಸಂದರ್ಭ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಘುಪತಿ ಭಟ್, ಸಿ.ಟಿ.ರವಿ ಮತ್ತಿತರರು ಉಪಸ್ಥಿತರಿದ್ರು. ದೇವರ ದರ್ಶನದ ಬಳಿಕ ಮಠಕ್ಕೆ ತೆರಳಿ ಮಠಾಧೀಶರೊಂದಿಗೆ ಮಾತುಕತೆ ನಡೆಸಿದ್ರು.

- Advertisement -
spot_img

Latest News

error: Content is protected !!