- Advertisement -
- Advertisement -
ಕಡಬದ ಯೋಗ ಕ್ಷೇಮ ವಾಣಿಜ್ಯ ಸಂಕೀರ್ಣದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಮಾಡಲಾಯಿತು.
ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಕಚೇರಿಯನ್ನು ಉದ್ಘಾಟಿಸಿದರು. ಈ ವೇಳೆ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ. ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಚಿಪಿಲಿ. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡಂಜಿ. ಜಿಲ್ಲಾ ಪ್ರಶಿಕ್ಷಣ ಸಂಚಾಲಕ ಕೃಷ್ಣ ಶೆಟ್ಟಿ ಸೇರಿದಂತೆ ಪ್ರಮುಖರು ಹಾಜರಿದ್ದರು.
- Advertisement -