Saturday, May 4, 2024
Homeಕರಾವಳಿರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬಂದೇ ಬರುತ್ತೆ; ಜನಸ್ಪಂದನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್...

ರಾಜ್ಯದಲ್ಲಿ ಮತ್ತೆ ಬಿಜೆಪಿ ಆಡಳಿತಕ್ಕೆ ಬಂದೇ ಬರುತ್ತೆ; ಜನಸ್ಪಂದನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

spot_img
- Advertisement -
- Advertisement -

ದೊಡ್ಡಬಳ್ಳಾಪುರ : ಸರ್ಕಾರದ ಮೂರು ವರ್ಷಗಳ ಸಾಧನೆಗಳ ಅನಾವರಣಕ್ಕಾಗಿ ದೊಡ್ಡಬಳ್ಳಾಪುರರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ ನಡೆಸುತ್ತಿದ್ದು ಸಮಾವೇಶದಲ್ಲಿ ಬಿಜೆಪಿ ನಾಯಕರೇ ದಂಡೇ ನೆರೆದಿದೆ.

ಇನ್ನು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌ ಮಾತನಾಡಿ ,‌ ದೊಡ್ಡಬಳ್ಳಾಪುರದಲ್ಲಿ ಇಂದು ಕೇಸರಿ ಸುನಾಮಿ ಎದ್ದಿದೆ. ಕಾಂಗ್ರೆಸ್‌ನವರಿಗೆ ನಾನು ಹೇಳುತ್ತೇನೆ. ಕಮಲ ಅರಳುತ್ತೆ. ಇಂದು ಕೃಷ್ಣ, ಅರ್ಜುನರ ಪಾಂಚಜನ್ಯ ಮೊಳಗಿದೆ. ಬಿಎಸ್‌ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಕಟೀಲ್‌ ಹೇಳಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!