Sunday, May 5, 2024
Homeಕರಾವಳಿಉಡುಪಿಪಂಚರಾಜ್ಯ ಚುನಾವಣೆ ಬಿಜೆಪಿ ಮುನ್ನಡೆ, ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಪಂಚರಾಜ್ಯ ಚುನಾವಣೆ ಬಿಜೆಪಿ ಮುನ್ನಡೆ, ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

spot_img
- Advertisement -
- Advertisement -

ಉಡುಪಿ : ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಖುಷಿಗೆ ಉಡುಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ . ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ವ್ಯಕ್ತಪಡಿಸಿದರು.

ಈ ವೇಳೆ ಬಿಜೆಪಿ ಗೆಲುವಿನ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ದೇಶದ ಜನತೆ ಹಿಂದುತ್ವ ಮತ್ತು ಅಭಿವೃದ್ಧಿಗೆ ಮತ ನೀಡಿದ್ದಾರೆ . ವಿಪಕ್ಷಗಳ ಜಾತಿ ರಾಜಕಾರಣ , ಕುಟುಂಬ ರಾಜ ಕಾರಣವನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದೆ, ಇದು ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು .

- Advertisement -
spot_img

Latest News

error: Content is protected !!