Friday, May 3, 2024
Homeಕೊಡಗುಭಾಗಮಂಡಲದಲ್ಲಿ ಕಾವೇರಿ ನದಿಯಲ್ಲಿ ಹೆಚ್ಚಾದ ನೀರಿನ ಪ್ರಮಾಣ: ಬೋಟ್ ರವಾನಿಸಿದ ಕೊಡಗು ಜಿಲ್ಲಾಡಳಿತ

ಭಾಗಮಂಡಲದಲ್ಲಿ ಕಾವೇರಿ ನದಿಯಲ್ಲಿ ಹೆಚ್ಚಾದ ನೀರಿನ ಪ್ರಮಾಣ: ಬೋಟ್ ರವಾನಿಸಿದ ಕೊಡಗು ಜಿಲ್ಲಾಡಳಿತ

spot_img
- Advertisement -
- Advertisement -

ಮಡಿಕೇರಿ: ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಹೆಚ್ಚಾದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಭಾಗಮಂಡಲ-ನಾಪೋಕ್ಲು ರಸ್ತೆ ಸಂಚಾರ ಸ್ಥಗಿತವಾಗಿದ್ದು ಭಾಗಮಂಡಲಕ್ಕೆ ಕೊಡಗು ಜಿಲ್ಲಾಡಳಿತ ಬೋಟ್ ರವಾನಿಸಿದೆ.

ಬೋಟ್ ಮೂಲಕ ಜನರನ್ನು ರಕ್ಷಣಾ ಸಿಬ್ಬಂದಿ ನದಿ ದಾಟಿಸುತ್ತಿದ್ದಾರೆ.

ಭಾಗಮಂಡಲ-ಮಡಿಕೇರಿ ರಸ್ತೆ ಮೇಲೆ ಕೂಡಾ ಕಾವೇರಿ ನೀರು ಹರಿಯುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತದ ನಡುವೆಯೇ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

- Advertisement -
spot_img

Latest News

error: Content is protected !!