- Advertisement -
- Advertisement -
ಬೆಳ್ತಂಗಡಿ: ತಾಲೂಕಿನ ಉಜಿರೆಯ ರಥಬೀದಿ ಸಮೀಪ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ಇಂದು ನಡೆದಿದೆ.
ಅಪಹರಣಕ್ಕೊಳಗಾದ ಮಗು ಉಜಿರೆ ಉದ್ಯಮಿಯೋರ್ವರದಾಗಿದ್ದು, ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ(KA19-AB-8865) ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ.
ಸ್ಥಳೀಯರ ಹೇಳಿಕೆಯಂತೆ ಅಪಹರಣಕಾರರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದರೆಂದು ಹೇಳಲಾಗಿದೆ ಅಲ್ಲದೆ ಚಾರ್ಮಾಡಿ ರಸ್ತೆಯಾಗಿ ತೆರಳಿರುವ ಕುರಿತು ಮಾಹಿತಿ ರವಾನೆಯಾಗುತ್ತಿದೆ.
- Advertisement -