- Advertisement -
- Advertisement -
ಬ್ರಹ್ಮಾವರ: ಇಲ್ಲಿನ ಕಾಡೂರು ಹೆಗ್ಗಡ್ಡು ಎಂಬಲ್ಲಿ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಗಣಪತಿ ಆಚಾರ್ ( 40 ) ಆತ್ಮಹತ್ಯೆ ಮಾಡಿಕೊಂಡವರು. ಇವರು ಅವಿವಾಹಿತರಾಗಿದ್ದು ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ತಮ್ಮ ವಾಸದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -