Saturday, May 18, 2024
Homeತಾಜಾ ಸುದ್ದಿರಾಜ್ಯ ನಾಯಕತ್ವ ಬದಲಾವಣೆ ವಿಚಾರ; ಬಿಎಸ್.ಯಡಿಯೂರಪ್ಪ ಹೇಳಿದ್ದೇನು!

ರಾಜ್ಯ ನಾಯಕತ್ವ ಬದಲಾವಣೆ ವಿಚಾರ; ಬಿಎಸ್.ಯಡಿಯೂರಪ್ಪ ಹೇಳಿದ್ದೇನು!

spot_img
- Advertisement -
- Advertisement -

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಮಾಡಿಕೊಂಡು ಅಮಿತ್ ಷಾ ಅವರು ರಾಜ್ಯಕ್ಕೆ ಬಂದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಹೇಳಿದ್ದಾರೆ.


ಈಗಲೇ ಅಥವಾ ದೆಹಲಿಗೆ ಮರಳಿದ ಬಳಿಕ 2-3 ದಿನಗಳಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ತಿಳಿಸುವ ಸಾಧ್ಯತೆಗಳಿವೆ ಎಂದರು. ರಾಜ್ಯನಾಯಕತ್ವ ಬದಲಾವಣೆಯಾಗುತ್ತದೆ ಎನ್ನುವುದೆಲ್ಲ ಊಹಾಪೋಹ. ಅದ್ಯಾವುದು ಚರ್ಚೆಯಾಗಿಲ್ಲ. ಆದರೆ 2-3 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದರು.

- Advertisement -
spot_img

Latest News

error: Content is protected !!