- Advertisement -
- Advertisement -
ಉತ್ತರ ಪ್ರದೇಶ: ಉತ್ತರಪ್ರದೇಶದಲ್ಲಿ ಮತ ಎಣಿಕೆ ಮಧ್ಯೆ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಕಾರ್ಯಕರ್ತರೊಬ್ಬರು ಹೃದಯಾಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಗಾಜಿಯಾಬಾದ್ ನಗರ ವಿಧಾನಸಭೆ ಕ್ಷೇತ್ರಮತ ಎಣಿಕೆ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಅಂಕಿತ್ ಯಾದವ್ ಎಂಬವರಿಗೆ ಫಲಿತಾಂಶದ ಸುದ್ದಿ ಕೇಳಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಾರಿಯ ಚುನಾವಣೆಯಲ್ಲಿಯುಪಿ ಮಾಜಿ ಸಿಎಂ ಮಾಯಾವತಿ ಅವರ ಬಹುಜನ ಸಮಾಜವಾದಿ ಪಕ್ಷ (ಬಿಎಸ್ ಪಿ) 403 ಸ್ಥಾನಗಳ ಪೈಕಿ ಕೇವಲ 3ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ತೀವ್ರ ಹಿನ್ನಡೆ ಅನುಭವಿಸಿದೆ.
- Advertisement -