Sunday, May 19, 2024
Homeತಾಜಾ ಸುದ್ದಿಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಆಗಮಿಸುವರಿಗೆ ಪ್ರವೇಶವಿಲ್ಲ: ಬಿ.ಎಸ್.ವೈ

ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಆಗಮಿಸುವರಿಗೆ ಪ್ರವೇಶವಿಲ್ಲ: ಬಿ.ಎಸ್.ವೈ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ರಾಜ್ಯಕ್ಕೆ ಆಗಮಿಸುವ ಜನರಿಗೆ ಮೇ 31ರವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

4ನೆ ಅವಧಿಯ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳ ಜನರಿಗೆ ತುಂಬಾ ಅನಿವಾರ್ಯ ಎನಿಸಿದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂಥವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!