- Advertisement -
- Advertisement -
ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅನಾಹುತ ಸಂಭವಿಸಿ ಕಂಬಳದ ಕೋಣಗಳು ಸುಟ್ಟು ಕರಕಲಾಗಿರುವ ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಮೇ 30 ರಂದು ರಾತ್ರಿ ನಡೆದಿದೆ.. 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ವಿದ್ಯುತ್ ಶಾರ್ಟ್ ಸರ್ಕೂಟ್ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.
- Advertisement -