Saturday, May 18, 2024
Homeಕರಾವಳಿಉಡುಪಿಸುಳ್ಯ: ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಉಡುಪಿಯ ಕೊಡವೂರು ಪೇಟೆ ಬಂದ್

ಸುಳ್ಯ: ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಉಡುಪಿಯ ಕೊಡವೂರು ಪೇಟೆ ಬಂದ್

spot_img
- Advertisement -
- Advertisement -

ಸುಳ್ಯ: ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತನ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಉಡುಪಿಯ ಕೊಡವೂರು ಪೇಟೆಯ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಮುಚ್ಚಿ  ಬಂದ್ ಆಚರಿಸಿದ್ರು.

ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.

- Advertisement -
spot_img

Latest News

error: Content is protected !!