Saturday, May 18, 2024
Homeಕೊಡಗುಮಡಿಕೇರಿಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಅಪಘಾತ: 11 ಮಂದಿಗೆ ಗಾಯ

ಮಡಿಕೇರಿಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಅಪಘಾತ: 11 ಮಂದಿಗೆ ಗಾಯ

spot_img
- Advertisement -
- Advertisement -

ಕೊಡಗು : ಕೆಎಸ್ ಆರ್ ಟಿ‌ಸಿ ಬಸ್ ಅಪಘಾತವಾಗಿ 11 ಮಂದಿ‌‌ ಗಾಯಗೊಂಡಿರುವ ಘಟನೆ ಮಡಿಕೇರಿಯ ಆನೆಕಾಡು ತಿರುವಿನಲ್ಲಿ ನಡೆದಿದೆ. ಬಸ್​ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, 11 ಮಂದಿಗೆ ಗಂಭೀರ ಗಾಯಗಳಾಗಿದೆ.

ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್​ ತೆರಳುತ್ತಿತ್ತು., ಬಸ್ ಆನೆಕಾಡು ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಬಸ್​ನಲ್ಲಿದ್ದ 11 ಮಂದಿಗೆ ಗಾಯಗಳಾಗಿದೆ. ಗಾಯಾಳುಗಳನ್ನು  ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಅಪ್ಪಚ್ಚು ರಂಜನ್​ ಭೇಟಿ ನೀಡಿದ್ಧಾರೆ.

- Advertisement -
spot_img

Latest News

error: Content is protected !!