- Advertisement -
- Advertisement -
ಮಹಾರಾಷ್ಟ್ರ: 100 ಅಡಿ ಎತ್ತರವಿದ್ದ ಸೇತುವೆಯ ಮೇಲಿಂದ ಬಸ್ ಉರುಳಿಬಿದ್ದ ಪರಿಣಾಮ 12 ಬಸ್ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ
ಮಹಾರಾಷ್ಟ್ರದ ಧಾರ್ ಜಿಲ್ಲೆಯ ಖಲ್ಘಾಟ್ ಸಂಜಯ್ ಸೇತುವೆಯಲ್ಲಿ ನಡೆದಿದೆ.
ಮಹಾರಾಷ್ಟ್ರ ರೋಡ್ವೇಸ್ ಬಸ್ 100 ಅಡಿ ಎತ್ತರದಿಂದ ನರ್ಮದಾ ನದಿಗೆ ಲ ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಬಸ್ ಪ್ರಯಾಣಿಕರ ಪೈಕಿ 15 ಮಂದಿಯನ್ನು ರಕ್ಷಿಸಲಾಗಿದೆ ಎನ್ನಲಾಗಿದೆ.
- Advertisement -