- Advertisement -
- Advertisement -
ಬಂಟ್ವಾಳ: ನವರಾತ್ರಿಯ ಅಂಗವಾಗಿ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಕೊಂಕೋಡಿ, ಹವ್ಯಕ ಪರಿಷತ್ತಿನ ಶ್ರೀಪ್ರಕಾಶ್ ಕುಕ್ಕಿಲ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು
- Advertisement -